ಆ್ಯಪ್ನಗರ

ಟಿಪ್ಪು ಜಯಂತಿ: ಆಮಂತ್ರಣದಲ್ಲಿ ಹೆಸರು ಮುದ್ರಿಸದಂತೆ ಶಾಸಕ ಪತ್ರ

ವಿಜಯಪುರ: ಟಿಪ್ಪು ಜಯಂತಿಯ ಸರಕಾರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಮ್ಮ ಹೆಸರನ್ನು ಮುದ್ರಿಸದಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

Vijaya Karnataka 24 Oct 2018, 5:00 am
ವಿಜಯಪುರ: ಟಿಪ್ಪು ಜಯಂತಿಯ ಸರಕಾರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಮ್ಮ ಹೆಸರನ್ನು ಮುದ್ರಿಸದಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
Vijaya Karnataka Web tipu jayanti
ಟಿಪ್ಪು ಜಯಂತಿ: ಆಮಂತ್ರಣದಲ್ಲಿ ಹೆಸರು ಮುದ್ರಿಸದಂತೆ ಶಾಸಕ ಪತ್ರ


ಸಾಕಷ್ಟು ವಿರೋಧದ ಮಧ್ಯೆಯೂ ಸರಕಾರ ಟಿಪ್ಪು ಜಯಂತಿ ಆಚರಿಸುತ್ತಿರುವುದು ವಿಷಾಧನೀಯ. ಟಿಪ್ಪು ಹಿಂದೂ ರಾಜರುಗಳ ಮೇಲೆ ದಾಳಿ ಮಾಡಿ ಸಾವಿರಾರು ದೇವಸ್ಥಾನಗಳನ್ನು ಧ್ವಂಸ ಮಾಡಿ ತಮ್ಮ ಜೀವನದುದ್ದಕ್ಕೂ ಹಿಂದೂಗಳ ಮಾರಣ ಹೋಮ ಮಾಡಿ ಮತಾಂಧತೆ ಮೆರೆದಿದ್ದಾನೆ. ಹಿಂದೂ ವಿರೋಧಿ ಟಿಪ್ಪು ಜಯಂತಿ ಆಚರಿಸುವುದು ಹಿಂದೂಗಳ ಭಾವನೆಗೆ ಧಕ್ಕೆಯಾಗುತ್ತದೆ ಎಂಬುದನ್ನು ಸರಕಾರ ಮನಗಾಣಬೇಕು ಆದ್ದರಿಂದ ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಸರಕಾರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಿಸದಂತೆ ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ