ವಿಜಯಪುರ: 70 ವರ್ಷದ ವಯೋವೃದ್ಧೆಯನ್ನು ದುಷ್ಕರ್ಮಿಗಳು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾದ ಘಟನೆ ಇಲ್ಲಿನ ಶಾಸಿನಗರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಶಾಸೀನಗರ ನಿವಾಸಿ ರೇಖಾ ಶಿವಶಂಕರ ದೇಶಮಾನೆ (69) ಕೊಲೆಗೀಡಾದ ವೃದ್ಧೆ.
ದಾದಾಸಾಹೇಬ್ ಫಾಲ್ಕೆ ಪುರಸ್ಕೃತ ಅಮಿತಾಬ್ ಎಂಬ ಜೀವಂತ ದಂತಕತೆ
ಮನೆಯಲ್ಲಿ ವೃದ್ಧೆ ಒಬ್ಬಂಟಿಯಾಗಿ ವಾಸವಾಗಿದ್ದರು. ರಾತ್ರಿ ವೇಳೆ ನಿದ್ರೆಯ ಮಂಪರಿನಲ್ಲಿದ್ದ ವೃದ್ಧೆಯನ್ನು ಸೀರೆಯಿಂದ ಕಟ್ಟಿ ಹಾಕಿ, ಬಳಿಕ ಕತ್ತಿಗೆ ಹಗ್ಗದಿಂದ ನೇಣು ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿರುವ ಎಸ್ಪಿ ಪ್ರಕಾಶ ನಿಕ್ಕಂ ವಿಜಯ ಕರ್ನಾಟಕಕ್ಕೆ ತಿಳಿಸಿದರು.
ಮೈಸೂರಿನ ಹುಡುಗಿಗೆ ಒಲಿಯಿತು 'ವಿಕ ನವತಾರೆ 2019' ಪಟ್ಟ; ಯಾರು ಅವರು?
ಬೆರಳಚ್ಚು ತಜ್ಞರು ಹಾಗೂ ಶ್ವಾನದಳದಿಂದ ಪರಿಶೀಲಿಸಿ, ತನಿಖೆ ಕೈಗೊಳ್ಳುವುದಾಗಿ ಎಸ್ಪಿ ತಿಳಿಸಿದರು. ಗಾಂಧಿವೃತ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾದಾಸಾಹೇಬ್ ಫಾಲ್ಕೆ ಪುರಸ್ಕೃತ ಅಮಿತಾಬ್ ಎಂಬ ಜೀವಂತ ದಂತಕತೆ
ಮನೆಯಲ್ಲಿ ವೃದ್ಧೆ ಒಬ್ಬಂಟಿಯಾಗಿ ವಾಸವಾಗಿದ್ದರು. ರಾತ್ರಿ ವೇಳೆ ನಿದ್ರೆಯ ಮಂಪರಿನಲ್ಲಿದ್ದ ವೃದ್ಧೆಯನ್ನು ಸೀರೆಯಿಂದ ಕಟ್ಟಿ ಹಾಕಿ, ಬಳಿಕ ಕತ್ತಿಗೆ ಹಗ್ಗದಿಂದ ನೇಣು ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿರುವ ಎಸ್ಪಿ ಪ್ರಕಾಶ ನಿಕ್ಕಂ ವಿಜಯ ಕರ್ನಾಟಕಕ್ಕೆ ತಿಳಿಸಿದರು.
ಮೈಸೂರಿನ ಹುಡುಗಿಗೆ ಒಲಿಯಿತು 'ವಿಕ ನವತಾರೆ 2019' ಪಟ್ಟ; ಯಾರು ಅವರು?
ಬೆರಳಚ್ಚು ತಜ್ಞರು ಹಾಗೂ ಶ್ವಾನದಳದಿಂದ ಪರಿಶೀಲಿಸಿ, ತನಿಖೆ ಕೈಗೊಳ್ಳುವುದಾಗಿ ಎಸ್ಪಿ ತಿಳಿಸಿದರು. ಗಾಂಧಿವೃತ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.