ಆ್ಯಪ್ನಗರ

ಬಾಂಗ್ಲಾ ಅಗ್ನಿ ಅವಘಡ: ಸುಟ್ಟು ಕರಕಲಾದ 15 ಸಾವಿರ ಮನೆ, 50 ಸಾವಿರ ಜನ ನಿರಾಶ್ರಿತರು

ಬಾಂಗ್ಲಾದೇಶದ ರಾಜಧಾನಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 50 ಸಾವಿರ ಜನ ನಿರಾಶ್ರಿತರಾಗಿದ್ದಾರೆ.

Navbharat Times 18 Aug 2019, 7:20 pm
ಡಾಕಾ: ಬಾಂಗ್ಲಾದೇಶದ ರಾಜಧಾನಿ ಡಾಕಾದ ಕೊಳಗೇರಿ ಪ್ರದೇಶವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 50 ಸಾವಿರ ಜನರು ನಿರಾಶ್ರಿತರಾಗಿದ್ದಾರೆ.
Vijaya Karnataka Web fire


ಶುಕ್ರವಾರ ತಡ ರಾತ್ರಿ ಸಂಭವಿಸಿದ ಈ ದುರಂತದಲ್ಲಿ ಚಾಲಾನಾಟಿಕಾ ಕೊಳಗೇರಿ ಪ್ರದೇಶದ ಸುಮಾರು 15 ಸಾವಿರ ಮನೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ಬಿಬಿಸಿ ವರದಿ ಮಾಡಿದೆ.

ಅನೇಕ ಮನೆಗಳ ಮೇಲ್ಚಾವಣಿಗೆ ಪ್ಲ್ಯಾಸ್ಟಿಕ್‌ ಬಳಕೆ ಮಾಡಿರುವ ಕಾರಣ ಬೆಂಕಿ ವೇಗವಾಗಿ ಹರಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೀಕರ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ