ಆ್ಯಪ್ನಗರ

ಶ್ರೀಲಂಕಾದಲ್ಲಿ ಮುಸ್ಲಿಮ್‌ ಮೇಲೆ ಹಿಂಸಾಚಾರ: ಹಲವಡೆ ಕರ್ಫ್ಯೂ ಜಾರಿ

ಹಿಂಸಾಚಾರದಿಂದ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಹಿಂಸಾಚಾರ ತಡೆಗಟ್ಟಲು ಪೊಲೀಸರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

Vijaya Karnataka Web 13 May 2019, 10:01 pm
ಕೊಲಂಬೊ: ಶ್ರೀಲಂಕಾದಲ್ಲಿ ಈಸ್ಟರ್‌ ಸಂಡೇಯಂದ ಚರ್ಚ್‌ ಮೇಲೆ ಇಸ್ಲಾಮಿಕ್ ಭಯೋತ್ಪಾದಕರು ಆತ್ಮಾಹುತಿ ಬಾಂಬ್‌ ದಾಳಿ ನಡೆಸಿದ ಮುಸ್ಲಿಂ ವಿರೋಧಿ ಹಿಂಸಾಚಾರ ಮುಗಿಲು ಮುಟ್ಟಿದೆ.
Vijaya Karnataka Web ಲಂಕಾ ಸ್ಫೋಟ
ಲಂಕಾ ಸ್ಫೋಟ


ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಮಸೀದಿಗಳು, ಉದ್ದಿಮೆಗಳನ್ನು ಧ್ವಂಸಗೊಳಿಸಲಾಗಿದೆ. ದೇಶದ ಅನೇಕ ಕಡೆಗಳಲ್ಲಿ ಹಿಂಸಾಚಾರ ಹೆಚ್ಚಾದ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿಗೆ ತರಲಾಗಿದೆ.

ಹಿಂಸಾಚಾರದಿಂದ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಹಿಂಸಾಚಾರ ತಡೆಗಟ್ಟಲು ಪೊಲೀಸರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ಫೇಸ್‌ಬುಕ್‌, ವಾಟ್ಸಾಪ್‌ ಸೇರಿದಂತೆ ಕೆಲ ಸಾಮಾಜಿಕ ಜಾಲತಾಣಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ