ಆ್ಯಪ್ನಗರ

ಬಂಡೊಳ್ಳಿ ಶಾಲೆಗೆ ಇಂದಿನಿಂದ ರಜೆ

ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಡಿಡಿಪಿಐ ಶ್ರೀಶೈಲ್‌ ಬಿರಾದಾರ ತಿಳಿಸಿದ್ದಾರೆ.

Vijaya Karnataka 8 Aug 2019, 5:00 am
ಯಾದಗಿರಿ: ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಡಿಡಿಪಿಐ ಶ್ರೀಶೈಲ್‌ ಬಿರಾದಾರ ತಿಳಿಸಿದ್ದಾರೆ.
Vijaya Karnataka Web bandoli school vacation from today
ಬಂಡೊಳ್ಳಿ ಶಾಲೆಗೆ ಇಂದಿನಿಂದ ರಜೆ


ಬಂಡೊಳ್ಳಿ ಗ್ರಾಮವು ಕೃಷ್ಣಾನದಿ ತೀರದ ಗ್ರಾಮವಾಗಿದ್ದು, ನದಿಯಲ್ಲಿ ಪ್ರವಾಹ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಪ್ರವಾಹಮಟ್ಟ ಇಳಿಕೆಯಾಗುವ ವರೆಗೂ ಶಾಲೆ ರಜೆ ನೀಡಲಾಗಿದ್ದು, ಮಕ್ಕಳ ಹಿತದೃಷ್ಟಿಯಿಂದಾಗಿ ಈ ಕ್ರಮಕೈಗೊಳ್ಳಲಾಗಿದೆ. ಕೃಷ್ಣಾ ನದಿಯ ಪ್ರವಾಹ ಇಳಿಕೆಯಾದ ಮರುದಿನದಿಂದಲೇ ಶಾಲೆ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ