ಆ್ಯಪ್ನಗರ

ಸಾಲಬಾಧೆ ರೈತ ಆತ್ಮಹತ್ಯೆ

ತಾಲೂಕಿನ ಹತ್ತಿಗುಡೂರು ಗ್ರಾಮದಲ್ಲಿ ಸಾಲಬಾಧೆ ತಾಳದೆ ವಿಷ ಸೇವಿಸಿ ರೈತನೊಬ್ಬ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

Vijaya Karnataka 26 Jul 2019, 9:14 pm
ಶಹಾಪುರ :ತಾಲೂಕಿನ ಹತ್ತಿಗುಡೂರು ಗ್ರಾಮದಲ್ಲಿ ಸಾಲಬಾಧೆ ತಾಳದೆ ವಿಷ ಸೇವಿಸಿ ರೈತನೊಬ್ಬ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.
Vijaya Karnataka Web debtor farmer suicide
ಸಾಲಬಾಧೆ ರೈತ ಆತ್ಮಹತ್ಯೆ


ಈರಪ್ಪ ಅಯ್ಯಪ್ಪ ಕನಕಗಿರಿ(49) ಆತ್ಮಹತ್ಯೆ ಮಾಡಿಕೊಂಡ ರೈತ. ಇವರಿಗೆ ಮೂರು ಎಕರೆ ಜಮೀನಿದೆ. ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 1ಲಕ್ಷ ರೂ.ಸಾಲ, ಸಹಕಾರಿ ಬ್ಯಾಂಕ್‌ನಲ್ಲಿ 25 ಸಾವಿರ ರೂ. ಹಾಗೂ 8ಲಕ್ಷ ರೂ. ಕೈ ಸಾಲವಿತ್ತೆಂದು ಮೂಲಗೂ ತಿಳಿಸಿವೆ. ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ. ಈ ಕುರಿತು ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ