ಆ್ಯಪ್ನಗರ

ಬೈಚಬಾಳದ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಬೈಚಬಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

Vijaya Karnataka 3 Mar 2018, 5:13 pm

ಕೆಂಭಾವಿ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಬೈಚಬಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

Vijaya Karnataka Web farmer suicide by farmer
ಬೈಚಬಾಳದ ರೈತ ಆತ್ಮಹತ್ಯೆ


ಗ್ರಾಮದ ಭೀಮಪ್ಪ ಮಾದರ (45) ಎಂಬವನೆ ಮೃತ ರೈತ. ಸ್ವಸಹಾಯ ಸಂಘದಲ್ಲಿ ಸುಮಾರು ಒಂದು ಲಕ್ಷ ರೂಗಳು ಹಾಗೂ ಖಾಸಗಿಯಾಗಿ ಐದು ಲಕ್ಷ ರೂಗಳ ಸಾಲ ಮಾಡಿದ್ದ ಎನ್ನಲಾಗಿದೆ. ಮೃತ ರೈತನಿಗೆ ಪತ್ನಿ, ಮೂರು ಗಂಡು ಹಾಗೂ ಓರ್ವ ಹೆಣ್ಣು ಮಗಳಿದ್ದಾಳೆ. ಈ ಕುರಿತು ಕೆಂಭಾವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ