ಆ್ಯಪ್ನಗರ

​ಆತ್ಮ ರಕ್ಷಣೆಗಾಗಿ ಹಿಂದೂ ಕಾರ್ಯಕರ್ತರು ಶಸ್ತ್ರ ಹೊಂದಬೇಕು: ಮುತಾಲಿಕ್

ಕೇರಳ ಮಾದರಿಯಲ್ಲಿಯೇ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಲಾಗುತ್ತಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪರ ಪ್ರಮೋದ ಮುತಾಲಿಕ್ ಆರೋಪಿಸಿದರು.

Vijaya Karnataka Web 13 Dec 2017, 12:53 pm
ಯಾದಗಿರಿ: ಕೇರಳ ಮಾದರಿಯಲ್ಲಿಯೇ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಲಾಗುತ್ತಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪರ ಪ್ರಮೋದ ಮುತಾಲಿಕ್ ಆರೋಪಿಸಿದರು.
Vijaya Karnataka Web hindu activists need a weapon for self defense muthalik
​ಆತ್ಮ ರಕ್ಷಣೆಗಾಗಿ ಹಿಂದೂ ಕಾರ್ಯಕರ್ತರು ಶಸ್ತ್ರ ಹೊಂದಬೇಕು: ಮುತಾಲಿಕ್


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೀವ ರಕ್ಷಣೆಗಾಗಿ ಅನುಮತಿ ಪಡೆದುಕೊಂಡು ಹಿಂದೂ ಕಾರ್ಯಕರ್ತರು ಶಸ್ತ್ರ ಹೊಂದಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಸರಕಾರ ಮುಸ್ಲಿಮರ ಮತಕ್ಕಾಗಿ ಹಿಂದುಗಳನ್ನು ಬಲಿ ಕೊಡುತ್ತಿದೆ ಎಂದು ಮುತಾಲಿಕ್ ಗಂಭೀರ ಆರೋಪ ಮಾಡಿದರು.

ಹೊನ್ನಾವರದ ಮುಗ್ದ ಯುವಕ ಪರೇಶ್ ಮೆಸ್ತಾ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಆಗ್ರಸಿದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್,
ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ