ಆ್ಯಪ್ನಗರ

ಬಿಜೆಪಿ ಸೇರಲು ಎಸ್‌. ಎಂ. ಕೃಷ್ಣ ದಿಲ್ಲಿಗೆ

ಇಂದು ಬಿಜೆಪಿಗೆ ಸೇರಲಿರುವ ಕಾಂಗ್ರೆಸ್‌ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ.

ವಿಕ ಸುದ್ದಿಲೋಕ 22 Mar 2017, 10:06 am
ಬೆಂಗಳೂರು: ಇಂದು ಬಿಜೆಪಿಗೆ ಸೇರಲಿರುವ ಕಾಂಗ್ರೆಸ್‌ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ.
Vijaya Karnataka Web sm krishna travel to delhi
ಬಿಜೆಪಿ ಸೇರಲು ಎಸ್‌. ಎಂ. ಕೃಷ್ಣ ದಿಲ್ಲಿಗೆ


ಕೃಷ್ಣ ಅವರ ಜತೆ ಕುಟುಂಬ ಸದಸ್ಯರು, ಮಾಜಿ ಡಿಸಿಎಂ ಆರ್.ಅಶೋಕ್, ಶಾಸಕ ಸತೀಶ್ ರೆಡ್ಡಿ ಕೂಡ ದಿಲ್ಲಿಗೆ ತೆರಳಿದ್ದಾರೆ. ದೇವನಹಳ್ಳಿ ತಾಲೂಕಿನ ಕೆಐಎಎಲ್ ಏರ್‌ಪೋರ್ಟ್‌ ಬೆಳಗ್ಗೆ 9.45ಕ್ಕೆ
ಜೆಟ್‌ ಏರ್‌ವೇಸ್‌ನಲ್ಲಿ ಕೃಷ್ಣ ಬಳಗ ದಿಲ್ಲಿಗೆ ಪ್ರಯಾಣಿಸಿದೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಮ್ಮುಖ ಕೃಷ್ಣ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ