ಆ್ಯಪ್ನಗರ

IPL 2022: ಚೆನ್ನೈ ಸೂಪರ್‌ ಕಿಂಗ್ಸ್‌ನ ಆರಂಭಿಕ ವೈಫಲ್ಯಕ್ಕೆ ಪ್ರಮುಖ 5 ಕಾರಣಗಳು!

ಪ್ರಸ್ತುತ ನಡೆಯುತ್ತಿರುವ 2022ರ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಆಡಿದ ಆರಂಭಿಕ ನಾಲ್ಕೂ ಪಂದ್ಯಗಳಲ್ಲಿ ರವಿಂದ್ರ ಜಡೇಜಾ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಸೋಲು ಅನುಭವಿಸಿದೆ. ಆ ಮೂಲಕ ಹದಿನೈದನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ಸ್‌ ನೀರಸ ಆರಂಭ ಕಂಡಿದೆ. ಅಂದಹಾಗೆ ಸಿಎಸ್‌ಕೆ ಆರಂಭಿಕ ವೈಫಲ್ಯಕ್ಕೆ ಐದು ಕಾರಣಗಳನ್ನು ನಾವಿಲ್ಲಿ ನೋಡಬಹುದು.

Written byರಮೇಶ ಕೋಟೆ | Vijaya Karnataka Web 11 Apr 2022, 2:42 pm
ಮುಂಬೈ: ಪ್ರಸ್ತುತ ನಡೆಯುತ್ತಿರುವ 2022ರ ಇಂಡಿಯನ್‌ ಪ್ರೀಮಿಯರ್‌ ಲೀಗ್(ಐಪಿಎಲ್‌) ಟೂರ್ನಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ನೀರಸ ಪ್ರದರ್ಶನ ಮುಂದುವರಿಸಿದೆ. ನೂತನ ನಾಯಕ ರವೀಂದ್ರ ಜಡೇಜಾ ಅವರ ಸಾರಥ್ಯದಲ್ಲಿ ಆಡುತ್ತಿರುವ ಹಾಲಿ ಚಾಂಪಿಯನ್ಸ್‌ ಚೆನ್ನೈ, ಇನ್ನೂ ಒಂದೇ ಒಂದು ಪಂದ್ಯದಲ್ಲಿ ಗೆಲುವು ಪಡೆಯಲು ಸಾಧ್ಯವಾಗಿಲ್ಲವೆಂಬುದು ಅಭಿಮಾನಿಗಳ ಪಾಲಿಗೆ ಬೇಸರದ ಸಂಗತಿ.
Vijaya Karnataka Web ipl 2022 here are the top 5 reasons for chennai super kings initial failure in ongoing ipl tournament
IPL 2022: ಚೆನ್ನೈ ಸೂಪರ್‌ ಕಿಂಗ್ಸ್‌ನ ಆರಂಭಿಕ ವೈಫಲ್ಯಕ್ಕೆ ಪ್ರಮುಖ 5 ಕಾರಣಗಳು!


ಇಲ್ಲಿಯವರೆಗೂ ಆಡಿದ ನಾಲ್ಕೂ ಪಂದ್ಯಗಳಲ್ಲಿ ಚೆನ್ನೈ ಸೋಲು ಅನುಭವಿಸಿದೆ. ಆರಂಭಿಕ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧ 6 ವಿಕೆಟ್‌ಗಳಿಂದ ಸೋತಿದ್ದರೆ, ಎರಡನೇ ಪಂದ್ಯದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧ ಅಷ್ಟೇ ವಿಕೆಟ್‌ಗಳ ಅಂತರದಲ್ಲಿ ಪರಾಭವಗೊಂಡಿತ್ತು. ನಂತರ 3 ಮತ್ತು 4ನೇ ಪಂದ್ಯಗಳಲ್ಲಿ ಕ್ರಮವಾಗಿ ಪಂಜಾಬ್‌ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ಸೋಲು ಒಪ್ಪಿಕೊಂಡಿತ್ತು.

ಸತತ ನಾಲ್ಕು ಸೋಲುಗಳಿಂದಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ 2022ರ ಐಪಿಎಲ್ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಖಾತೆ ತೆರೆಯದೆ ಕೊನೆಯ ಸ್ಥಾನಕ್ಕೆ ಕುಸಿದಿದೆ. ಮಂಗಳವಾರ ಫಾಫ್‌ ಡು ಪ್ಲೆಸಿಸ್‌ ನಾಯಕತ್ವದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮೊದಲ ಗೆಲುವಿನ ನಿರೀಕ್ಷೆಯೊಂದಿಗೆ ಚೆನ್ನೈ ಸೂಪರ್‌ ಕಿಂಗ್ಸ್‌ ಕಣಕ್ಕೆ ಇಳಿಯಲಿದೆ. ಅಂದಹಾಗೆ, ಸಿಎಸ್‌ಕೆ ಆರಂಭಿಕ ವೈಫಲ್ಯಕ್ಕೆ ಪ್ರಮುಖ 5 ಕಾರಣಗಳನ್ನು ಇಲ್ಲಿ ವಿವರಿಸಲಾಗಿದೆ.
ಲೇಖಕರ ಬಗ್ಗೆ
ರಮೇಶ ಕೋಟೆ
ವಿಜಯ ಕರ್ನಾಟಕ ಡಿಜಿಟಲ್‌ನಲ್ಲಿ 2020ರ ಮಾರ್ಚ್‌ನಿಂದ ಕ್ರೀಡಾ ಪತ್ರಕರ್ತರಾಗಿ ಇವರು ಕೆಲಸ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿಶ್ವವಾಣಿ ದಿನ ಪತ್ರಿಕೆ, ಯುನೈಟೆಡ್‌ ನ್ಯೂಸ್‌ ಆಫ್‌ ಇಂಡಿಯಾ ಸುದ್ದಿ ಸಂಸ್ಥೆ, ಸಂಜೆ ವಾಣಿ ಹಾಗೂ ಈ ಸಂಜೆ ಪತ್ರಿಕೆಗಳಲ್ಲಿ ಕೆಲಸ ಮಾಡಿರುವ ಅನುಭವವನ್ನು ಇವರು ಹೊಂದಿದ್ದಾರೆ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ ಹಾಗೂ ಅಂಕಣಗಳನ್ನು ಬರೆಯುವುದು ಇವರ ಆಸಕ್ತದಾಯಕ ವಿಷಯಗಳು. ಕನ್ನಡ ಸಾಹಿತ್ಯ ಓದುವುದು, ಕ್ರಿಕೆಟ್‌ ಆಡುವುದು, ಟ್ರೆಕ್ಕಿಂಗ್‌, ಬೈಕ್‌ ರೈಡಿಂಗ್‌, ಫೋಟೋಗ್ರಫಿ ಇವು ಇವರ ನೆಚ್ಚಿನ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌