ಆ್ಯಪ್ನಗರ

ಜೈಪುರದಲ್ಲಿ ರಾಜಸ್ಥಾನ್‌ಗೆ ಜೈ ಹಾಡಿದ ಆರ್‌ಸಿಬಿ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಸತತ ನಾಲ್ಕನೇ ಸೋಲಿಗೆ ಗುರಿಯಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ದ ಟ್ರೋಲ್‌ಗಳ ಸರಪಣಿ ಮುಂದುವರಿದಿದೆ.

Vijaya Karnataka Web 3 Apr 2019, 3:51 pm
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ನಾಲ್ಕನೇ ಸೋಲಿಗೆ ಗುರಿಯಾಗಿದೆ.
Vijaya Karnataka Web rcb


ಇದರೊಂದಿಗೆ ಟೂರ್ನಮೆಂಟ್ ಇತಿಹಾಸದಲ್ಲೇ ಅತಿ ಕೆಟ್ಟ ಆರಂಭವನ್ನು ಪಡೆದಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲೂ ಆರ್‌ಸಿಬಿ ಮುಗ್ಗರಿಸಿದೆ. ಇದರೊಂದಿಗೆ ಸತತ ನಾಲ್ಕನೇ ಸೋಲಿಗೆ ಶರಣಾಗಿದೆ. ಇದರೊಂದಿಗೆ ಜೈಪುರದಲ್ಲಿ ರಾಜಸ್ಥಾನ್‌ಗೆ ಜೈ ಹಾಡಿ ಬರಿಗೈಯಲ್ಲಿ ಮರಳಿದೆ.

ಇದೀಗ ಆರ್‌ಸಿಬಿ ಸೋಲಿನ ಬೆನ್ನಲ್ಲೇ ಟ್ವಿಟರ್‌ನಲ್ಲೂ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದೆ. ನಾಯಕ ವಿರಾಟ್ ಕೊಹ್ಲಿ ಅವರಿಂದ ಹಿಡಿದು ತಂಡದ ಪ್ರತಿಯೊಬ್ಬ ಆಟಗಾರನ ವಿರುದ್ಧವೂ ಟ್ರೋಲ್‌ಗಳು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌