ಆ್ಯಪ್ನಗರ

ರಣಜಿ: ಕ್ವಾರ್ಟರ್‌ಫೈನಲ್‌ಗೆ ರಾಜ್ಯ ತಂಡ ಪ್ರಕಟ

ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೇ 15ರಿಂದ 19ರವರೆಗೆ ನಡೆಯಲಿರುವ ರಾಜಸ್ಥಾನ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್‌ಫೈನಲ್‌ ಪಂದ್ಯಕ್ಕೆ ರಾಜ್ಯ ಕ್ರಿಕೆಟ್‌ ಸಂಸ್ಥೆ 15 ಸದಸ್ಯರ ಕರ್ನಾಟಕ ತಂಡವನ್ನು ಶನಿವಾರ ಪ್ರಕಟಿಸಿದೆ.

Vijaya Karnataka 13 Jan 2019, 5:00 am
ಬೆಂಗಳೂರು : ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೇ 15ರಿಂದ 19ರವರೆಗೆ ನಡೆಯಲಿರುವ ರಾಜಸ್ಥಾನ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್‌ಫೈನಲ್‌ ಪಂದ್ಯಕ್ಕೆ ರಾಜ್ಯ ಕ್ರಿಕೆಟ್‌ ಸಂಸ್ಥೆ 15 ಸದಸ್ಯರ ಕರ್ನಾಟಕ ತಂಡವನ್ನು ಶನಿವಾರ ಪ್ರಕಟಿಸಿದೆ.
Vijaya Karnataka Web
ರಣಜಿ: ಕ್ವಾರ್ಟರ್‌ಫೈನಲ್‌ಗೆ ರಾಜ್ಯ ತಂಡ ಪ್ರಕಟ


ತಂಡ : ಮನೀಶ್‌ ಪಾಂಡೆ (ನಾಯಕ), ಶ್ರೇಯಸ್‌ ಗೋಪಾಲ್‌ (ಉಪನಾಯಕ), ಆರ್‌.ವಿನಯ್‌ ಕುಮಾರ್‌, ಡಿ.ನಿಶ್ಚಲ್‌, ಕರುಣ್‌ ನಾಯರ್‌, ಆರ್‌.ಸಮರ್ಥ್‌, ಅಭಿಮನ್ಯು ಮಿಥುನ್‌, ರೋನಿತ್‌ ಮೋರೆ, ಕೃಷ್ಣಪ್ಪ ಗೌತಮ್‌, ಪ್ರಸಿದ್ಧ ಕೃಷ್ಣ, ಸಿದ್ದಾರ್ಥ್‌ ಕೆ.ವಿ., ಜೆ.ಸುಚಿತ್‌, ಬಿ.ಆರ್‌.ಭರತ್‌, ಶರತ್‌ ಶ್ರೀನಿವಾಸ್‌ ಮತ್ತು ಪವನ್‌ ದೇಶಪಾಂಡೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌