ಆ್ಯಪ್ನಗರ

ದೀರ್ಘಾವಧಿ ಕ್ರಿಕೆಟ್‌ಗೆ ರಾಯುಡು ವಿದಾಯ

ಭಾರತ ಕ್ರಿಕೆಟ್‌ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿರುವ ಅಂಬಾಟಿ ರಾಯುಡು ರಣಜಿ ಟ್ರೋಫಿ ಸೇರಿದಂತೆ ದೀರ್ಘಾವಧಿ ಮಾದರಿಯ ಕ್ರಿಕೆಟ್‌ಗೆ ಶನಿವಾರ ನಿವೃತ್ತಿ ಪ್ರಕಟಿಸಿದ್ದಾರೆ.

Agencies 4 Nov 2018, 5:00 am
ಹೈದರಾಬಾದ್‌: ಭಾರತ ಕ್ರಿಕೆಟ್‌ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿರುವ ಅಂಬಾಟಿ ರಾಯುಡು ರಣಜಿ ಟ್ರೋಫಿ ಸೇರಿದಂತೆ ದೀರ್ಘಾವಧಿ ಮಾದರಿಯ ಕ್ರಿಕೆಟ್‌ಗೆ ಶನಿವಾರ ನಿವೃತ್ತಿ ಪ್ರಕಟಿಸಿದ್ದಾರೆ.
Vijaya Karnataka Web ambati rayudu retires from first class cricket
ದೀರ್ಘಾವಧಿ ಕ್ರಿಕೆಟ್‌ಗೆ ರಾಯುಡು ವಿದಾಯ


ಈ ಕುರಿತು ಹೈದರಾಬಾದ್‌ ಕ್ರಿಕೆಟ್‌ ಸಂಸ್ಥೆಗೆ ಪತ್ರ ಬರೆದಿರುವ ಅವರು, ಬಿಳಿ ಚೆಂಡಿನ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸುವ ನಿಟ್ಟಿನಲ್ಲಿ ಕೆಂಪು ಚೆಂಡಿನ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ಆದರೆ, ''ಸೀಮಿತ ಓವರ್‌ಗಳ ಮಾದರಿಯ ಅಂತಾರಾಷ್ಟ್ರೀಯ ಮತ್ತು ದೇಶೀಯ ಪಂದ್ಯಗಳಲ್ಲಿ ಆಟ ಮುಂದುವರಿಸಲಿದ್ದೇನೆ. ಹಲವು ವರ್ಷಗಳ ಕಾಲ ಅವಕಾಶ ಕಲ್ಪಿಸಿದ್ದಕ್ಕೆ ನೆರವಾದ ಬಿಸಿಸಿಐ ಸೇರಿ ಎಲ್ಲರಿಗೂ ಅಭಿನಂದಿಸುತ್ತೇನೆ,'' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌