ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿರುವ ಅಂಬಾಟಿ ರಾಯುಡು ರಣಜಿ ಟ್ರೋಫಿ ಸೇರಿದಂತೆ ದೀರ್ಘಾವಧಿ ಮಾದರಿಯ ಕ್ರಿಕೆಟ್ಗೆ ಶನಿವಾರ ನಿವೃತ್ತಿ ಪ್ರಕಟಿಸಿದ್ದಾರೆ.
ಈ ಕುರಿತು ಹೈದರಾಬಾದ್ ಕ್ರಿಕೆಟ್ ಸಂಸ್ಥೆಗೆ ಪತ್ರ ಬರೆದಿರುವ ಅವರು, ಬಿಳಿ ಚೆಂಡಿನ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸುವ ನಿಟ್ಟಿನಲ್ಲಿ ಕೆಂಪು ಚೆಂಡಿನ ಕ್ರಿಕೆಟ್ನಿಂದ ನಿವೃತ್ತಿಯಾಗುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ಆದರೆ, ''ಸೀಮಿತ ಓವರ್ಗಳ ಮಾದರಿಯ ಅಂತಾರಾಷ್ಟ್ರೀಯ ಮತ್ತು ದೇಶೀಯ ಪಂದ್ಯಗಳಲ್ಲಿ ಆಟ ಮುಂದುವರಿಸಲಿದ್ದೇನೆ. ಹಲವು ವರ್ಷಗಳ ಕಾಲ ಅವಕಾಶ ಕಲ್ಪಿಸಿದ್ದಕ್ಕೆ ನೆರವಾದ ಬಿಸಿಸಿಐ ಸೇರಿ ಎಲ್ಲರಿಗೂ ಅಭಿನಂದಿಸುತ್ತೇನೆ,'' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಕುರಿತು ಹೈದರಾಬಾದ್ ಕ್ರಿಕೆಟ್ ಸಂಸ್ಥೆಗೆ ಪತ್ರ ಬರೆದಿರುವ ಅವರು, ಬಿಳಿ ಚೆಂಡಿನ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸುವ ನಿಟ್ಟಿನಲ್ಲಿ ಕೆಂಪು ಚೆಂಡಿನ ಕ್ರಿಕೆಟ್ನಿಂದ ನಿವೃತ್ತಿಯಾಗುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ಆದರೆ, ''ಸೀಮಿತ ಓವರ್ಗಳ ಮಾದರಿಯ ಅಂತಾರಾಷ್ಟ್ರೀಯ ಮತ್ತು ದೇಶೀಯ ಪಂದ್ಯಗಳಲ್ಲಿ ಆಟ ಮುಂದುವರಿಸಲಿದ್ದೇನೆ. ಹಲವು ವರ್ಷಗಳ ಕಾಲ ಅವಕಾಶ ಕಲ್ಪಿಸಿದ್ದಕ್ಕೆ ನೆರವಾದ ಬಿಸಿಸಿಐ ಸೇರಿ ಎಲ್ಲರಿಗೂ ಅಭಿನಂದಿಸುತ್ತೇನೆ,'' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.