ಆ್ಯಪ್ನಗರ

ಹೊಸ ನಂಬರ್‌, ಹೊಸ ಪಯಣ

ಎರಡು ವರ್ಷಗಳ ಅಮಾನತು ಶಿಕ್ಷೆ ಮುಗಿಸಿ ಐಪಿಎಲ್‌ಗೆ ಮರಳಿರುವ ಮಾಜಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಜರ್ಸಿ ಅನಾವರಣಗೊಂಡಿದೆ.

Vijaya Karnataka 23 Mar 2018, 5:07 pm
ಬೆಂಗಳೂರು: ಎರಡು ವರ್ಷಗಳ ಅಮಾನತು ಶಿಕ್ಷೆ ಮುಗಿಸಿ ಐಪಿಎಲ್‌ಗೆ ಮರಳಿರುವ ಮಾಜಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಜರ್ಸಿ ಅನಾವರಣಗೊಂಡಿದೆ.
Vijaya Karnataka Web harbhajan-singh


ಇದೇ ಮೊದಲ ಬಾರಿ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಆಡಲಿರುವ ಹಿರಿಯ ಆಫ್‌ಸ್ಪಿನ್ನರ್‌ ಹರ್ಭಜನ್‌ ಸಿಂಗ್‌, ತಮ್ಮ ಜರ್ಸಿಯನ್ನು ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ. ''27ನೇ ನಂಬರ್‌ ತಮಗೆ ತುಂಬಾ ವಿಶೇಷ. ಹೊಸ ನಂಬರ್‌, ಹೊಸ ಪಯಣ,'' ಎಂದು ಹರ್ಭಜನ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌