15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂ ತಡೆ; ಅಕ್ಟೋಬರ್ 22ರ ನಂತರ ಅನರ್ಹರ ಭವಿಷ್ಯ

Vijaya Karnataka Web 26 Sep 2019, 5:45 pm
ಅನರ್ಹ ಶಾಸಕರ ಮೇಲ್ಮನವಿ ಅರ್ಜಿ ಕುರಿತ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಗೆ ತಡೆ ನೀಡಿದೆ. ರಾಜ್ಯದ 17 ಅನರ್ಹ ಶಾಸಕರ ವಿಚಾರಣೆಯನ್ನು ಅಕ್ಟೋಬರ್‌ 22ಕ್ಕೆ ಮುಂದೂಡಿದೆ.
Loading ...